ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಮಾಡಿದ ಶಿಲ್ಪಿಡಾ| ಅರುಣ ಯೋಗಿರಾಜ್ ಅವರಿಗೆ ತುಮಕೂರಿನಲ್ಲಿ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ರಜತ ಮಹೋತ್ಸವದಲ್ಲಿ 'ಅಮರಶಿಲ್ಪಿ ಜಕಣಾಚಾರಿ' ಬಿರುದು ಪ್ರಧಾನ ಮಾಡಲಾಯಿತು. ಸಚಿವರಾದ ಡಾ| ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಇದ್ದರು.
ಇವರಿಗೆ ತಿಪಟೂರಿನ ಭಾಸ್ಕರ ಪತ್ರಿಕೆ ಪ್ರಧಾನ ಸಂಪಾದಕರು ಮತ್ತು ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ಪ್ರಚಾರ ಸಮೀತಿಯ ರಾಜ್ಯಾಧ್ಯಕ್ಷರಾದ ಡಾ.ಭಾಸ್ಕರ್ ಅಭಿನಂದನೆ ಸಲ್ಲಿಸಿದ್ದಾರೆ.ಕಾಮೆಂಟ್ ಪೋಸ್ಟ್ ಮಾಡಿ
0ಕಾಮೆಂಟ್ಗಳು
3/related/default


