ಸಾಲದ ಬಾಧೆ ತಾಳಲಾರದೆ ನೇಣಿಗೆ ಕೊರಳೋಡ್ಡಿದ ಯುವಕ

ಭಾಸ್ಕರ ಪತ್ರಿಕೆ
0

 

ತಿಪಟೂರು: ಹೊನ್ನವಳ್ಳಿ ಹೋಬಳಿ ಹೆಚ್.ಎಂ ಪಾಳ್ಯ ನಿವಾಸಿ ಅಡವೀಶ್ (39) ಮೃತ ದುರ್ದೈವಿ ಫೈನಾನ್ಸ್ ,ಬ್ಯಾಂಕ್, ಸೇರಿದಂತೆ ಹಲವುಕಡೆ ಕೈ ಸಾಲಮಾಡಿಕೊಂಡಿದ ಅಡವೀಶ್ ಫೈನಾನ್ಸ್ ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮೃತ ಅಡವೀಶ್ ಮದುವೆಯಾಗಿದ್ದು3 ವರ್ಷದ ಮಗು ಸಹ ಇದೆ,
ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*