ಡಾ. ಭಾಸ್ಕರ್ ನೇತೃತ್ವದಲ್ಲಿ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರ ಹುಟ್ಟುಹಬ್ಬ ಆಚರಣೆ

ಭಾಸ್ಕರ ಪತ್ರಿಕೆ
0


ತಿಪಟೂರು: ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್, ಹಾಸನ ಸರ್ಕಲ್ ಬಳಿ ಇರುವ ಭಾಸ್ಕರ ಪತ್ರಿಕೆ ಕಚೇರಿಯಲ್ಲಿ ಇಂದು ದಿನಾಂಕ 29 ಡಿಸೆಂಬರ್ 2024 ರವಿವಾರ ಬೆಳಗ್ಗೆ 11:00ಗೆ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ  ಡಾಕ್ಟರ್ ಭಾಸ್ಕರ್ ರವರ ನೇತೃತ್ವದಲ್ಲಿ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರ  (ಕುವೆಂಪು) 120ನೇ ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾಸ್ಕರ ಪತ್ರಿಕಾ ಬಳಗ ಮತ್ತು KERA  ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*