ತಾಲೂಕು ಆಡಳಿತದ ವತಿಯಿಂದ ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣ ದಿನ ಆಚರಣೆ

ಭಾಸ್ಕರ ಪತ್ರಿಕೆ
0


ತಿಪಟೂರು: ತಾಲೂಕು ಆಡಳಿತದ ವತಿಯಿಂದ ಅಮರಶಿಲ್ಪಿ ಜಕಣಾಚಾರ್ಯ ಅವರ ಸಂಸ್ಮರಣ ದಿನವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಯುವ ಮುಖಂಡರು ಹಾಗೂ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರು ಆದ ಸರ್ವೇಶಾಚಾರ್ ಎನ್. ಕೆ, ಸಮಾಜದ ಮುಖಂಡರುಗಳಾದ ಕೆಂಪಾಚಾರ್,  ಯೋಗಾಚಾರ್, ಗ್ರೇಡ್ 2 ತಾಶಿಲ್ದಾರ್ ಜಗನ್ನಾಥ್ ರವಿಕುಮಾರ್ ಅಶೋಕ್ ಸೇರಿದಂತೆ ಸಿಬ್ಬಂದಿಗಳಾದ ಪುನೀತ್ ಮುಂತಾದವರು ಉಪಸ್ಥಿತರಿದ್ದರು.

ಭಾಸ್ಕರ ಪತ್ರಿಕೆ ಕಚೇರಿಯಲ್ಲಿ ಡಾ. ಭಾಸ್ಕರಾಚಾರ್ ನೇತೃತ್ವದಲ್ಲಿ ಆಚರಿಸಲಾದ ಅಮರಶಿಲ್ಪಿ ಜಕಣಾಚಾರ್ಯರ ಸಂಸ್ವರ್ಣೋತ್ಸವ



ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*