ಪರಮ ಪೂಜ್ಯ ತ್ರಿವಿಧ ದಾಸೋಹಿಗಳಾದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸ್ಮರಣೆ

ಭಾಸ್ಕರ ಪತ್ರಿಕೆ
0



ತಿಪಟೂರು: ಇಂದು ಹಾಸನ ವೃತ್ತದಲ್ಲಿರುವ ಶ್ರೀ ಶಿವಕುಮಾರ ಮಹಾಸ್ವಾಮಿಜಿಗಳ ವೃತದಲ್ಲಿ  ಪರಮ ಪೂಜ್ಯ ತ್ರಿವಿಧ ದಾಸೋಹಿಗಳಾದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸ್ಮರಣೆಯನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿತ್ತು.



ಈ ಸಂದರ್ಭದಲ್ಲಿ ಭಾಸ್ಕರ್ ಪತ್ರಿಕೆಯ ಶ್ರೀ ಭಾಸ್ಕರ್, ಟಿ. ರಾಜು ಬೆಣ್ಣೆನಹಳ್ಳಿ, ಪತ್ರಕರ್ತರಾದ ಮಂಜು ಗುರುದಹಳ್ಳಿ, ಶ್ರೀ ಜೈ ಮಾರುತಿ ಆಟೋ ಚಾಲಕರ ಸಂಘದ ಶ್ರೀ ಜವರೇಗೌಡ ಮಾಕನಹಳ್ಳಿ, ಗಣೇಶ್ ಇನ್ನು ಮುಂತಾದವರು ಭಾಗವಹಿಸಿ ಕಾರ್ಯಕ್ರಮವನ್ನು ನೆರವೇರಿಸಿದರು.











































ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*