ತುಮಕೂರು: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ

ಭಾಸ್ಕರ ಪತ್ರಿಕೆ
0

ತುಮಕೂರು: 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ.  ಐಪಿಎಸ್ ರವರು ಧ್ವಜಾರೋಹಣ  ನೆರವೇರಿಸಿದರು.

ಈ ಸಂಧರ್ಭದಲ್ಲಿ ಹೆಚ್ಚುವರಿ ಜಿಲ್ಲಾ  ಪೊಲೀಸ್ ಅಧೀಕ್ಷಕರುಗಳಾದ  ವಿ.ಮರಿಯಪ್ಪ, ಅಬ್ದುಲ್ ಖಾದರ್, ಕೆಎಸ್ಪಿಎಸ್, ಡಿಎಆರ್ ಡಿಎಸ್ಪಿ ಪರಮೇಶ್ ಹಾಗೂ  ನಗರದ ಪೊಲೀಸ್ ಅಧಿಕಾರಿಗಳು ಮತ್ತು  ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ ಸಿಬ್ಬಂದಿಗಳು,  ಉಪಸ್ಥಿತರಿದ್ದು. ಧ್ವಜಕ್ಕೆ ಗೌರವ ಸೂಚಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*