ಇಂದು ಅನಿಯಮಿತ ವಿದ್ಯುತ್ ವ್ಯತ್ಯಯ

ಭಾಸ್ಕರ ಪತ್ರಿಕೆ
0

ತುಮಕೂರು:  ನಗರ ಉಪ ವಿಭಾಗ–2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಯಲ್ಲಿ 100ಕೆವಿ ಟಿಸಿಯನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜನವರಿ 11ರಂದು ಬೆಳಿಗ್ಗೆ 11 ರಿಂದ ಸಂಜೆ 4:30 ಗಂಟೆಯವರೆಗೆ ಯಾದವನಗರ, ರಿಂಗ್‌ ರಸ್ತೆ, ಮರಳೂರು ಜನತಾ ಕಾಲೋನಿ, ಸರಸ್ವತಿಪುರಂನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊಹಬೂಬ್ ಷರೀಫ್ ಮನವಿ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*