ಆರ್ಯ ವೈಶ್ಯ ಸಂಘದಿಂದ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪನವರಿಗೆ ಸನ್ಮಾನ

ಭಾಸ್ಕರ ಪತ್ರಿಕೆ
0

ಪಾವಗಡ:  ಶಾಸಕರಾದ ಹೆಚ್.ವಿ.ವೆಂಕಟೇಶ್ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ವೈ.ಎನ್.ಹೊಸಕೋಟೆ ಆರ್ಯ ವೈಶ್ಯ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವೆಂಕಟೇಶ್ ಅವರನ್ನು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎನ್ ಆರ್ ಅಶ್ವಥ್ ಕುಮಾರ್ , ವಿಶ್ವನಾಥ್ ಟಿ.ಆರ್.ವಿ ಪ್ರಸಾದ್ , ಎಂ.ಆರ್ ಶಿವಾನಂದ ಗುಪ್ತ, ಎನ್.ಜಿ ರಾಮು ರವರು,ಎನ್.ಎಸ್ ಮಂಜುನಾಥ್ ,ಇ.ವಿ ಶ್ರೀಧರ್ ,ಟಿ ವಿ ವೆಂಕಟೇಶ್, ಎನ್.ಶ್ರೀನಿವಾಸ್,ಇ.ಎನ್. ರಘು ರವರು ಸೇರಿ ಇನ್ನಿತರರು ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*