ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಬಂಧುಗಳಲ್ಲಿ ವಿನಂತಿ:
ದಿನಾಂಕ ಮೇ 25 /05/ 2025ರಂದು ನಡೆಯಲಿರುವ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು. ಮೇಲ್ಕಂಡ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲಿದ್ದು ಅವರುಗಳಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಬಂಧುಗಳಲ್ಲಿ ಕೋರುತ್ತಿದ್ದೇನೆ.
ಇಂತಿ:
ಡಾ.ಭಾಸ್ಕರಾಚಾರ್ಯ
ರಾಜ್ಯಾಧ್ಯಕ್ಷರು ಪ್ರಚಾರ ಸಮಿತಿ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘ ಹಾಗೂ ವಿಶ್ವಕರ್ಮ ಮುಖಂಡರು ಮತ್ತು ಹಿರಿಯ ಪತ್ರಕರ್ತರು ತಿಪಟೂರು


