
ಗಂಗಾವತಿ: ತಾಲುಕಿನ ಗಡ್ಡಿ ಗ್ರಾಮದ ರೈತ ಜ್ಯೋತಿ ರೈತ ಉತ್ಪಾಕರ ಸಂಘದ ಕಚೇರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಯವರು ಶುಕ್ರವಾರ ಭೆಟಿನೀಡಿ ರಸಗೊಬ್ಬರಗಳ ಕೊರತೆ ಮಾಹಿತಿ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ಗಡ್ಡಿ ಗ್ರಾಮದಲ್ಲಿನ ಕೇಂದ್ರಕ್ಕೆ ಮಾಜಿಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಿದ್ದು ಇದರಿಂದ ಬಿತ್ತನೆಗೆ ಸಮಸ್ಯೆಯಾಗಿದೆ ಎಂದು ರೈತರಿಂದ ವ್ಯಕ್ತವಾದ ಮಾಹಿತಿ ಹಿನ್ನೆಲೆ, ತಾಲ್ಲೂಕಿನ ವೆಂಕಟಗಿರಿ ಹೋಬಳಿಯ ಗಡ್ಡಿ ಗ್ರಾಮದ ರೈತ ಜ್ಯೋತಿ ರೈತ ಉತ್ಪಾಕರ ಸಂಘದ ಕಚೇರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರುಗಳಾದ ಸಿದ್ದಲಿಂಗಯ್ಯ ಸ್ವಾಮಿ ಗಡ್ಡಿಮಠ, ಶರಣಯ್ಯ ಸ್ವಾಮಿ ಮರಳಿಮಠ್, ದೇವಾನಂದ ದಾಸನಾಳ್, ಶರಣೆಗೌಡ ಅಗೋಲಿ, ಮತ್ತು ಭೀಮಣ್ಣ ಪೂಜಾರಿ C E O ಪರಶುರಾಮ್ ಮತ್ತು ದುರ್ಗೇಶ್ ಕಂದಕೂರ್, ಫಕೀರಪ್ಪ ಗಡ್ಡಿ ಉಪಸ್ಥಿತರಿದ್ದರು.
