ತಿಪಟೂರು: ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ 23-8-2025 ಶನಿವಾರ ಬೆಳಗ್ಗೆ 11:00ಗೆ ನಗರದ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದಿಂದ ಪ್ರತಿಭಟನೆ ಹೊರಟು ದೊಡ್ಡಪೇಟೆ ಮಾರ್ಗವಾಗಿ ಸಾಗಿ ಶ್ರೀ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಕೊನೆಗೊಳ್ಳುತ್ತದೆ ತಿಪಟೂರು ವಿಧಾನಸಭಾ ಕ್ಷೇತ್ರ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ.
ಸಹಸ್ರಾರು ಸಂಖ್ಯೆಯಲ್ಲಿ , ಷಡ್ಯಂತ್ರದ ವಿರುದ್ಧ ಹೋರಾಡೋಣ, ಹಿಂದೂ ಧರ್ಮವನ್ನು ರಕ್ಷಿಸಬೇಕಾಗಿ ಕರೆನೀಡಲಾಗಿದೆ.
