ಶ್ರೀಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಆಚರಣೆ

ಭಾಸ್ಕರ ಪತ್ರಿಕೆ
0

ತಿಪಟೂರು: ನಗರದ ಭಾಸ್ಕರ ಪತ್ರಿಕೆ ಕಚೇರಿಯಲ್ಲಿ ದಿನಾಂಕ 19-02-2026ರಂದು ಶ್ರೀಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಡಾ. ಭಾಸ್ಕರ್‌ ಮತ್ತು ಮತ್ತಿತ್ತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*